ಶ್ರೀ ಕೃಷ್ಣ ಜನ್ಮಾಷ್ಟಮಿ: ಕೃಷ್ಣಾವತಾರ, ಕಂಸವಧೆಯ ಹಿನ್ನೆಲೆ ಮತ್ತು ಪೂಜಾ ಮಂತ್ರಗಳು | Sri Krishna Janmashtami story
ಶ್ರೀ ಕೃಷ್ಣ ಜನ್ಮಾಷ್ಟಮಿ: ಕೃಷ್ಣಾವತಾರ, ಕಂಸವಧೆಯ ಹಿನ್ನೆಲೆ ಮತ್ತು ಪೂಜಾ ಮಂತ್ರಗಳು | Sri Krishna Janmashtami story ಪ್ರತಿ ವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಯ ಹಬ್ಬವನ್ನು ಭಾದ್ರಪದ ಕೃಷ್ಣ ಪಕ್ಷದ ಅಷ್ಟಮಿ ದಿನಾಂಕದಂದು ಆಚರಿಸಲಾಗುತ್ತದೆ. ಶ್ರೀ ಕೃಷ್ಣನನ್ನು ಭಗವಾನ್ ವಿಷ್ಣುವಿನ ಎಂಟನೇ ಅವತಾರವೆಂದು ಪರಿಗಣಿಸಲಾಗಿದೆ. ಕಂಸನ ಕ್ರೂರತೆ ಮತ್ತು ಅಶರೀರವಾಣಿ ಮಥುರೆಯಲ್ಲಿ ಉಗ್ರಸೇನನೆಂಬ ರಾಜನಿದ್ದ, ಆತನ ಮಗನೇ ಕಂಸ. ಈತ ಕರುಣೆ ಇಲ್ಲದ ಕ್ರೂರ ವ್ಯಕ್ತಿ. ಮಥುರೆಯ ಪ್ರತಿಯೊಬ್ಬರೂ ಅವನ ಕ್ರೂರ ಮತ್ತು ದುಷ್ಟ ಸ್ವಭಾವಕ್ಕೆ …